Andolana originals

ಓದುಗರ ಪತ್ರ: ಧರ್ಮಸ್ಥಳ ಪ್ರಕರಣ; ಸರ್ಕಾರದ ಕ್ರಮ ಸ್ವಾಗತಾರ್ಹ

ಪವಿತ್ರ ಯಾತ್ರಾ ಸ್ಥಳವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿರುವುದು ಸ್ವಾಗತಾರ್ಹ. ಈ ಪ್ರಕರಣಗಳ ಸತ್ಯಾಸತ್ಯತೆಗಳು ಏನೇ ಇರಲಿ, ಯಾವುದೇ ವ್ಯಕ್ತಿ ಹಾಗೂ ಸ್ಥಳ ಸಂವಿಧಾನದ ಚೌಕಟ್ಟಿನಿಂದ ಹೊರತಾಗಿರಲು ಸಾಧ್ಯವಿಲ್ಲ. ಕಾನೂನಿನಡಿಯಲ್ಲಿ ಎಲ್ಲರೂ ಸಮಾನರು.

ಈ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬುದು ಸಾರ್ವಜನಿಕರ ನಿರೀಕ್ಷೆಯಾಗಿದೆ. ಈ ಪ್ರಕರಣಗಳು ಹಲವು ವರ್ಷಗಳ ಹಿಂದೆ ನಡೆದಿವೆ ಎನ್ನಲಾಗಿದ್ದು, ಎಸ್‌ಐಟಿಯು ಯಾವುದೇ ಹಸ್ತಕ್ಷೇಪಗಳಿಗೆ ಆಸ್ಪದ ನೀಡದೆ, ಪ್ರಭಾವಗಳಿಗೆ ಮಣಿಯದೆ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಷ್ಪಕ್ಷಪಾತವಾದ ತನಿಖೆ ನಡೆಸಿ ಸತ್ಯವನ್ನು ಆದಷ್ಟು ಬೇಗ ಹೊರತರಬೇಕಿದೆ.

– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

3 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

4 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

4 hours ago

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

6 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

6 hours ago