ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು ಕೆಂದ್ರಗಳಲ್ಲಿ ನಾಗರಿಕರು ಸ್ಟ್ಯಾಂಪ್ ಪಡೆಯಲು ಸರದಿಯಲ್ಲಿ ನಿಂತು ಪರತಪಿ ಸುತ್ತಿದ್ದಾರೆ. ಇ-ಸ್ಟ್ಯಾಂಪಿಂಗ್ ಹೊಸ ವ್ಯವಸ್ಥೆಯಿಂದ ಮನೆಯಲ್ಲೇ ಕುಳಿತು ತಮ್ಮ ದಾಖಲೆಗಳನ್ನು ಪಡೆದುಕೊಳ್ಳಬುಹುದಾಗಿದೆ. ಇದುವರೆಗೆ ಇದ್ದ ವ್ಯವಸ್ಥೆಯಲ್ಲಿ ಸ್ಟ್ಯಾಂಪ್ ಪಡೆಯುವಾಗ, ಅವ್ಯವಹಾರ ಸಾಮಾನ್ಯವಾಗಿತ್ತು. ಇಲಾಖೆಗೆ ಇದು ತಲೆನೋವಾಗಿತ್ತು. ಹೊಸ ವ್ಯವಸ್ಥೆಯಿಂದ ಈ ಅಕ್ರಮಕ್ಕೆ ಕಡಿವಾಣ ಬೀಳಲಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…
ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ…
ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…