ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು ಕೆಂದ್ರಗಳಲ್ಲಿ ನಾಗರಿಕರು ಸ್ಟ್ಯಾಂಪ್ ಪಡೆಯಲು ಸರದಿಯಲ್ಲಿ ನಿಂತು ಪರತಪಿ ಸುತ್ತಿದ್ದಾರೆ. ಇ-ಸ್ಟ್ಯಾಂಪಿಂಗ್ ಹೊಸ ವ್ಯವಸ್ಥೆಯಿಂದ ಮನೆಯಲ್ಲೇ ಕುಳಿತು ತಮ್ಮ ದಾಖಲೆಗಳನ್ನು ಪಡೆದುಕೊಳ್ಳಬುಹುದಾಗಿದೆ. ಇದುವರೆಗೆ ಇದ್ದ ವ್ಯವಸ್ಥೆಯಲ್ಲಿ ಸ್ಟ್ಯಾಂಪ್ ಪಡೆಯುವಾಗ, ಅವ್ಯವಹಾರ ಸಾಮಾನ್ಯವಾಗಿತ್ತು. ಇಲಾಖೆಗೆ ಇದು ತಲೆನೋವಾಗಿತ್ತು. ಹೊಸ ವ್ಯವಸ್ಥೆಯಿಂದ ಈ ಅಕ್ರಮಕ್ಕೆ ಕಡಿವಾಣ ಬೀಳಲಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…