ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು ಕೆಂದ್ರಗಳಲ್ಲಿ ನಾಗರಿಕರು ಸ್ಟ್ಯಾಂಪ್ ಪಡೆಯಲು ಸರದಿಯಲ್ಲಿ ನಿಂತು ಪರತಪಿ ಸುತ್ತಿದ್ದಾರೆ. ಇ-ಸ್ಟ್ಯಾಂಪಿಂಗ್ ಹೊಸ ವ್ಯವಸ್ಥೆಯಿಂದ ಮನೆಯಲ್ಲೇ ಕುಳಿತು ತಮ್ಮ ದಾಖಲೆಗಳನ್ನು ಪಡೆದುಕೊಳ್ಳಬುಹುದಾಗಿದೆ. ಇದುವರೆಗೆ ಇದ್ದ ವ್ಯವಸ್ಥೆಯಲ್ಲಿ ಸ್ಟ್ಯಾಂಪ್ ಪಡೆಯುವಾಗ, ಅವ್ಯವಹಾರ ಸಾಮಾನ್ಯವಾಗಿತ್ತು. ಇಲಾಖೆಗೆ ಇದು ತಲೆನೋವಾಗಿತ್ತು. ಹೊಸ ವ್ಯವಸ್ಥೆಯಿಂದ ಈ ಅಕ್ರಮಕ್ಕೆ ಕಡಿವಾಣ ಬೀಳಲಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…
ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…
ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…