ಓದುಗರ ಪತ್ರ
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ ಸೀರೆ ಹಾಗೂ ವರ್ಷಾಂತ್ಯದೊಳಗೆ ಎರಡು ಕಾಟನ್ ಸೀರೆಗಳನ್ನು ನೀಡಲಾಗುತ್ತಿದ್ದು ಪುರುಷರಿಗೆ ಪ್ಯಾಂಟ್, ಶರ್ಟ್ ಹಾಗೂ ಹತ್ತು ಹಲವಾರು ರೀತಿಯ ಸುರಕ್ಷತಾ ಪರಿಕರಗಳನ್ನು ಕೊಡಲಾಗುವುದು ಎಂದು ನಗರಪಾಲಿಕೆ ಆಡಳಿತಾಧಿಕಾರಿ ನಿತೇಶ್ ಪಾಟೀಲ್ ಅವರು ಹೇಳಿರುವುದು ಶ್ಲಾಘನೀಯ. ಈ ಬಾರಿಯ ದಸರಾ ಮಹೋತ್ಸವಕ್ಕೂ ಮುನ್ನ ಪಾದಚಾರಿಗಳಿಗೆ ತೊಂದರೆಯಾಗದಂತೆ, ಶೇ.೩೦ರಷ್ಟು ಸ್ಥಳ ವ್ಯಾಪಾರಸ್ಥರಿಗೆ ಹಾಗೂ ಶೇ.೭೦ರಷ್ಟು ಪಾದಚಾರಿಗಳಿಗೆ ಮುಕ್ತವಾಗಿರಬೇಕು ಎಂದು ಮಹಾನಗರ ಪಾಲಿಕೆಯ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಎಲ್ಲೆಂದರಲ್ಲಿ ಕಸ ಹಾಕುವವರಿಗೆ ದಂಡಾಸ್ತ್ರ ಪ್ರಯೋಗಿಸಿ ಎಂದು ಹೇಳಿರುವುದು ಒಳ್ಳೆಯ ಬೆಳವಣಿಗೆ. ಇದು ನಿರಂತರ ಪ್ರಕ್ರಿಯೆಯಾಗಬೇಕು.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…