ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನೂ ಪ್ರಕಟಿಸಲಾಗುತ್ತದೆ. ಈ ಸಮಯದಲ್ಲಿ ಮಕ್ಕಳ ಮನಸ್ಸಿಗೆ ಬೇಸರವಾಗದೆ ಇರುವ ಹಾಗೆ ನೋಡಿಕೊಳ್ಳಬೇಕು. ಯಾವ ಶ್ರೇಣಿಯಲ್ಲಿ ಫಲಿತಾಂಶ ಬಂದರೂ ಅಥವಾ ಅನುತ್ತೀರ್ಣಗೊಂಡರೂ ಪೋಷಕರು ತಮ್ಮ ಮಕ್ಕಳೊಂದಿಗೆ ಬೇರೆ ಮಕ್ಕಳನ್ನು ಹೋಲಿಸಿ ನಿಂದಿಸುವುದು, ಅವರಿಗಾಗಿ ಖರ್ಚು ಮಾಡಿದ ಪಟ್ಟಿಯನ್ನು ಹೇಳಿ ಹಂಗಿಸುವುದನ್ನು ಮಾಡಬಾರದು.
ಪೋಷಕರ ಟೀಕೆಗಳಿಂದ ಮಕ್ಕಳು ಮನೆ ಬಿಟ್ಟು ಹೋಗಬಹುದು ಅಥವಾ ಮನನೊಂದು ಆತ್ಮಹತ್ಯೆಗೂ ಯತ್ನಿಸಬಹುದು. ಎಲ್ಲ ಮಕ್ಕಳ ಬುದ್ಧಿಮಟ್ಟ ಒಂದೇ ತರಹ ಇರುವುದಿಲ್ಲ. ಬದುಕುವುದಕ್ಕೆ ಹಲವಾರು ಮಾರ್ಗಗಳಿವೆ. -ಲಿತಾಂಶ ಏನೇ ಆದರೂ ಮಕ್ಕಳನ್ನು ಪ್ರೋತ್ಸಾಹಿಸಿದರೆ ಮುಂದಿನ ತರಗತಿಯಲ್ಲಿ ಓದುವ ಆಸಕ್ತಿಯನ್ನು ಬೆಳೆಸಿಕೊಳ್ಳುತ್ತಾರೆ. ತಂದೆ ತಾಯಿಯ ಬಗ್ಗೆ ಗೌರವ ಹೆಚ್ಚಾಗುತ್ತದೆ. ತಮ್ಮ ಮಕ್ಕಳನ್ನು ಪ್ರೀತಿಸುವುದರೊಂದಿಗೆ ಅವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದೂ ಪೋಷಕರ ಕರ್ತವ್ಯ
-ಎಂ. ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…