ಓದುಗರ ಪತ್ರ
ಕಳೆದ ಭಾನುವಾರ ಭಾರತದ ಕ್ರಿಕೆಟ್ ತಂಡಕ್ಕೆ ಡಬಲ್ ಧಮಾಕಾ. ದೊರೆತಿದೆ. ಭಾರತದ ಪುರುಷರು ಆಸ್ಟ್ರೇಲಿಯಾವನ್ನು ಟಿ-೨೦ ಪಂದ್ಯದಲ್ಲಿ ಸೋಲಿಸಿ ಜಯಭೇರಿ ಬಾರಿಸಿದರೆ, ಮತ್ತೊಂದೆಡೆ ಭಾರತ ಕ್ರಿಕೆಟ್ ಮಹಿಳಾ ತಂಡವು ವಿಶ್ವಕಪ್ ಏಕದಿನ ಪಂದ್ಯದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಗೆಲುವು ಸಾಧಿಸುವ ಮೂಲಕ ಪ್ರಥಮ ಬಾರಿಗೆ ಚಾಂಪಿ ಯನ್ಸ್ ಆಗಿ ಹೊರ ಹೊಮ್ಮಿದ್ದು, ದೇಶಕ್ಕೆ ಕೀರ್ತಿ ತಂದಿದೆ.
ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ವಿಶ್ವಕಪ್ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಈ ಬಾರಿ ಭಾರತ ವಿಶ್ವಕಪ್ ಗೆಲ್ಲುತ್ತದೆ ಎಂದು ನುಡಿದಿದ್ದ ಭವಿಷ್ಯ ಹುಸಿಯಾಗಲಿಲ್ಲ. ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಹಾಗೂ ಅವರ ತಂಡಕ್ಕೆ ಅಭಿನಂದನೆಗಳು.
– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…