ಓದುಗರ ಪತ್ರ
ಕಳೆದ ಭಾನುವಾರ ಭಾರತದ ಕ್ರಿಕೆಟ್ ತಂಡಕ್ಕೆ ಡಬಲ್ ಧಮಾಕಾ. ದೊರೆತಿದೆ. ಭಾರತದ ಪುರುಷರು ಆಸ್ಟ್ರೇಲಿಯಾವನ್ನು ಟಿ-೨೦ ಪಂದ್ಯದಲ್ಲಿ ಸೋಲಿಸಿ ಜಯಭೇರಿ ಬಾರಿಸಿದರೆ, ಮತ್ತೊಂದೆಡೆ ಭಾರತ ಕ್ರಿಕೆಟ್ ಮಹಿಳಾ ತಂಡವು ವಿಶ್ವಕಪ್ ಏಕದಿನ ಪಂದ್ಯದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಗೆಲುವು ಸಾಧಿಸುವ ಮೂಲಕ ಪ್ರಥಮ ಬಾರಿಗೆ ಚಾಂಪಿ ಯನ್ಸ್ ಆಗಿ ಹೊರ ಹೊಮ್ಮಿದ್ದು, ದೇಶಕ್ಕೆ ಕೀರ್ತಿ ತಂದಿದೆ.
ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ವಿಶ್ವಕಪ್ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಈ ಬಾರಿ ಭಾರತ ವಿಶ್ವಕಪ್ ಗೆಲ್ಲುತ್ತದೆ ಎಂದು ನುಡಿದಿದ್ದ ಭವಿಷ್ಯ ಹುಸಿಯಾಗಲಿಲ್ಲ. ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಹಾಗೂ ಅವರ ತಂಡಕ್ಕೆ ಅಭಿನಂದನೆಗಳು.
– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…