ಓದುಗರ ಪತ್ರ
ಕಳೆದ ಭಾನುವಾರ ಭಾರತದ ಕ್ರಿಕೆಟ್ ತಂಡಕ್ಕೆ ಡಬಲ್ ಧಮಾಕಾ. ದೊರೆತಿದೆ. ಭಾರತದ ಪುರುಷರು ಆಸ್ಟ್ರೇಲಿಯಾವನ್ನು ಟಿ-೨೦ ಪಂದ್ಯದಲ್ಲಿ ಸೋಲಿಸಿ ಜಯಭೇರಿ ಬಾರಿಸಿದರೆ, ಮತ್ತೊಂದೆಡೆ ಭಾರತ ಕ್ರಿಕೆಟ್ ಮಹಿಳಾ ತಂಡವು ವಿಶ್ವಕಪ್ ಏಕದಿನ ಪಂದ್ಯದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಗೆಲುವು ಸಾಧಿಸುವ ಮೂಲಕ ಪ್ರಥಮ ಬಾರಿಗೆ ಚಾಂಪಿ ಯನ್ಸ್ ಆಗಿ ಹೊರ ಹೊಮ್ಮಿದ್ದು, ದೇಶಕ್ಕೆ ಕೀರ್ತಿ ತಂದಿದೆ.
ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ವಿಶ್ವಕಪ್ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಈ ಬಾರಿ ಭಾರತ ವಿಶ್ವಕಪ್ ಗೆಲ್ಲುತ್ತದೆ ಎಂದು ನುಡಿದಿದ್ದ ಭವಿಷ್ಯ ಹುಸಿಯಾಗಲಿಲ್ಲ. ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಹಾಗೂ ಅವರ ತಂಡಕ್ಕೆ ಅಭಿನಂದನೆಗಳು.
– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…