Andolana originals

ಓದುಗರ ಪತ್ರ: ಸರಸ್ವತಿಯ ಸುಪುತ್ರ ಡಾ.ಎಸ್.ಎಲ್.ಭೈರಪ್ಪ

ನಾಡಿನ ಖ್ಯಾತ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಸಾಹಿತಿ, ಪದ್ಮ ಭೂಷಣ ಡಾ.ಎಸ್.ಎಲ್.ಭೈರಪ್ಪನವರ ಹಠಾತ್ ನಿಧನ ದೇಶದ ಸಾಂಸ್ಕೃತಿಕ ವಲಯಕ್ಕೆ ತುಂಬಲಾಗದ ನಷ್ಟ ಉಂಟು ಮಾಡಿದೆ.ತಮ್ಮ ವೈವಿಧ್ಯಮಯ ಕಾದಂಬರಿಗಳ ಮೂಲಕ, ದೇಶ ವಿದೇಶಗಳಲ್ಲಿ ತಮ್ಮದೇ ಆದ ಅಭಿಮಾನಿಗಳನ್ನು ಹೊಂದಿದ್ದರು.

ಅವರ ‘ಪರ್ವ’ ಕಾದಂಬರಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಚೀನಿ ಮತ್ತು ರಷ್ಯನ್ ಭಾಷೆಗಳಿಗೆ ಅನುವಾದಗೊಳಿಸಿರುವುದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. ತಬ್ಬಲಿಯು ನೀನಾದೆ ಮಗನೆ, ನಾಯಿ ನೆರಳು, ಪರ್ವ, ದಾಟು, ನೆಲೆ, ಸಾರ್ಥ, ಧರ್ಮಶ್ರೀ, ಮತದಾನ, ಆವರಣ, ತಂತು, ಮಂದ್ರ ಮುಂತಾದ ವಿಭಿನ್ನ ಕಥಾ ವಸ್ತು ಒಳಗೊಂಡ ಕೃತಿಗಳನ್ನು ರಚಿಸಿದ್ದಾರೆ. ೧೯೫೮ ರಲ್ಲಿ ‘ ಭೀಮಕಾಯ‘ ಕೃತಿಯ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಪ್ರವೇಶಿಸಿದ ಡಾ.ಎಸ್.ಎಲ್.ಭೈರಪ್ಪ ಹಲವಾರು ಅಮೂಲ್ಯ ಕೃತಿಗಳನ್ನು ರಚಿಸಿದ್ದಾರೆ.

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ…

23 mins ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…

24 mins ago

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…

27 mins ago

ಕ್ರಿಕೆಟ್‌ ಪಂದ್ಯಾವಳಿ ವೇಳೆ ಜೇನುನೊಣಗಳ ದಾಳಿ: ಅಂಪೈರ್‌ ದಾರುಣ ಸಾವು

ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…

56 mins ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

2 hours ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

3 hours ago