Andolana originals

ಓದುಗರ ಪತ್ರ: ಸರಸ್ವತಿಯ ಸುಪುತ್ರ ಡಾ.ಎಸ್.ಎಲ್.ಭೈರಪ್ಪ

ನಾಡಿನ ಖ್ಯಾತ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಸಾಹಿತಿ, ಪದ್ಮ ಭೂಷಣ ಡಾ.ಎಸ್.ಎಲ್.ಭೈರಪ್ಪನವರ ಹಠಾತ್ ನಿಧನ ದೇಶದ ಸಾಂಸ್ಕೃತಿಕ ವಲಯಕ್ಕೆ ತುಂಬಲಾಗದ ನಷ್ಟ ಉಂಟು ಮಾಡಿದೆ.ತಮ್ಮ ವೈವಿಧ್ಯಮಯ ಕಾದಂಬರಿಗಳ ಮೂಲಕ, ದೇಶ ವಿದೇಶಗಳಲ್ಲಿ ತಮ್ಮದೇ ಆದ ಅಭಿಮಾನಿಗಳನ್ನು ಹೊಂದಿದ್ದರು.

ಅವರ ‘ಪರ್ವ’ ಕಾದಂಬರಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಚೀನಿ ಮತ್ತು ರಷ್ಯನ್ ಭಾಷೆಗಳಿಗೆ ಅನುವಾದಗೊಳಿಸಿರುವುದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. ತಬ್ಬಲಿಯು ನೀನಾದೆ ಮಗನೆ, ನಾಯಿ ನೆರಳು, ಪರ್ವ, ದಾಟು, ನೆಲೆ, ಸಾರ್ಥ, ಧರ್ಮಶ್ರೀ, ಮತದಾನ, ಆವರಣ, ತಂತು, ಮಂದ್ರ ಮುಂತಾದ ವಿಭಿನ್ನ ಕಥಾ ವಸ್ತು ಒಳಗೊಂಡ ಕೃತಿಗಳನ್ನು ರಚಿಸಿದ್ದಾರೆ. ೧೯೫೮ ರಲ್ಲಿ ‘ ಭೀಮಕಾಯ‘ ಕೃತಿಯ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಪ್ರವೇಶಿಸಿದ ಡಾ.ಎಸ್.ಎಲ್.ಭೈರಪ್ಪ ಹಲವಾರು ಅಮೂಲ್ಯ ಕೃತಿಗಳನ್ನು ರಚಿಸಿದ್ದಾರೆ.

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago