ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ ದಶಕಗಳೇ ಕಳೆದಿರುವುದರಿಂದ ಪ್ರತಿವರ್ಷ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಮನೆಗಳು ಜಲಾವೃತವಾಗುವುದರಿಂದ ಬಡ ಜನರು ಹೆಚ್ಚಾಗಿ ಸಂತ್ರಸ್ತರಾಗುತ್ತಿದ್ದಾರೆ.
ಸರ್ಕಾರದ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ(ಈಗ ವಿಬಿಜಿರಾಮ್ಜಿ) ಮೊದಲಾದ ಯೋಜನೆಗಳಲ್ಲಿ ನಗರ ಪ್ರದೇಶಗಳಲ್ಲಿರುವ ಕೆರೆಗಳ ಹೂಳನ್ನು ಬೇಸಿಗೆ ಕಾಲದಲ್ಲೇ ತೆರವುಗೊಳಿಸಿ ಸ್ವಚ್ಛವಾಗಿಟ್ಟರೆ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರು ತುಂಬಿ ಅಂತರ್ಜಲ ಮರುಪೂರಣವಾಗುತ್ತದೆ. ಇದರಿಂದ ಕೃಷಿ ಮೊದಲಾದ ಚಟುವಟಿಕೆಗಳಿಗೂ ಅನುಕೂಲವಾಗುತ್ತದೆ. ಸಂಬಂಧಪಟ್ಟವರು ಈಗಲಾದರೂ ಕೆರೆ ಕಟ್ಟೆಗಳ ಹೂಳು ತೆಗೆಸಲು ಕ್ರಮ ಕೈಗೊಳ್ಳಬೇಕಾಗಿದೆ.
– ರವಿಕಿರಣ್, ಮೈಸೂರು
ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ…
ನವದೆಹಲಿ: 2027ರ ಜನಗಣತಿಯ ಮೊದಲ ಹಂತದ ಮನೆ ಪಟ್ಟಿ ಕಾರ್ಯ ಈ ವರ್ಷದ ಏಪ್ರಿಲ್ 1 ರಿಂದ ಸೆಪ್ಟೆಂಬರ್.30ರವರೆಗೆ ಎಲ್ಲಾ…
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ…
ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ…
ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ…