ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ ದಶಕಗಳೇ ಕಳೆದಿರುವುದರಿಂದ ಪ್ರತಿವರ್ಷ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಮನೆಗಳು ಜಲಾವೃತವಾಗುವುದರಿಂದ ಬಡ ಜನರು ಹೆಚ್ಚಾಗಿ ಸಂತ್ರಸ್ತರಾಗುತ್ತಿದ್ದಾರೆ.
ಸರ್ಕಾರದ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ(ಈಗ ವಿಬಿಜಿರಾಮ್ಜಿ) ಮೊದಲಾದ ಯೋಜನೆಗಳಲ್ಲಿ ನಗರ ಪ್ರದೇಶಗಳಲ್ಲಿರುವ ಕೆರೆಗಳ ಹೂಳನ್ನು ಬೇಸಿಗೆ ಕಾಲದಲ್ಲೇ ತೆರವುಗೊಳಿಸಿ ಸ್ವಚ್ಛವಾಗಿಟ್ಟರೆ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರು ತುಂಬಿ ಅಂತರ್ಜಲ ಮರುಪೂರಣವಾಗುತ್ತದೆ. ಇದರಿಂದ ಕೃಷಿ ಮೊದಲಾದ ಚಟುವಟಿಕೆಗಳಿಗೂ ಅನುಕೂಲವಾಗುತ್ತದೆ. ಸಂಬಂಧಪಟ್ಟವರು ಈಗಲಾದರೂ ಕೆರೆ ಕಟ್ಟೆಗಳ ಹೂಳು ತೆಗೆಸಲು ಕ್ರಮ ಕೈಗೊಳ್ಳಬೇಕಾಗಿದೆ.
– ರವಿಕಿರಣ್, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…