Andolana originals

ಓದುಗರ ಪತ್ರ:  ರಾಜ್ಯ ಸರ್ಕಾರಿ ನೌಕರರಿಗೆ ವಸ್ತ್ರಸಂಹಿತೆ ಒಳ್ಳೆಯ ಬೆಳವಣಿಗೆ

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು ಕಚೇರಿಗಳಲ್ಲಿ ಮಹಿಳಾ ನೌಕರರು ಮದುವೆ ಮನೆಗೆ ಬಂದಂತೆ ಸಿಂಗರಿಸಿಕೊಂಡು ಬರುತ್ತಾರೆ.

ಕೆಲವು ಮಹಿಳೆಯರು ಪ್ಯಾಂಟ್, ಶರ್ಟ್ ಧರಿಸಿ ಬರುವುದು ಕಂಡು ಬರುತ್ತದೆ. ಕೆಲವು ಪುರುಷ ನೌಕರರು ಟಿ ಶರ್ಟ್ ಹಾಕಿಕೊಂಡು ಬರುತ್ತಾರೆ. ರಾಜ್ಯ ಸರ್ಕಾರ ಈಗ ಹೊರಡಿಸಿರುವ ಆದೇಶ ಸಂಪೂರ್ಣ ಅನುಷ್ಠಾನಕ್ಕೆ ತರಲು ಆಯಾ ಇಲಾಖೆಯ ಮುಖ್ಯಸ್ಥರು ಗಮನಹರಿಸಬೇಕು. ಶಾಲಾ ಮಕ್ಕಳಿಗೆ ಒಂದೊಂದು ಬಗೆಯ ವಸ ಸಂಹಿತೆ ಇರುವಂತೆ, ಪ್ರತಿ ಸರ್ಕಾರಿ ಇಲಾಖೆಗೂ, ಒಂದೊಂದು ಬಗೆಯ ವಸ ಸಂಹಿತೆಯನ್ನು ರಾಜ್ಯ ಸರ್ಕಾರ ರೂಪಿಸಿ ಆದೇಶ ಹೊರಡಿಸಬೇಕು.

– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

29 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

9 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

9 hours ago