ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಏಕೆಂದರೆ ಅರಣ್ಯಾಧಿಕಾರಿಗಳ ಹೇಳಿಕೆಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ.
ಮೃತರ ಕುಟುಂಬದ ಸದಸ್ಯರ ಹೇಳಿಕೆಗಳಲ್ಲೂ ಗೊಂದಲ ಇದೆ. ಈ ಎಲ್ಲದಕ್ಕಿಂತ ಹೆಚ್ಚಾಗಿ ಪ್ರಕರಣದಲ್ಲಿ ಗಾಯಗೊಂಡು, ಚಿಕಿತ್ಸೆ ನಂತರ ಅಜ್ಞಾತ ಸ್ಥಳ ಸೇರಿರುವ ಮಹಿಮದಾಸ್ ಅವರ ನಡೆ, ನುಡಿ ಪ್ರಕರಣವನ್ನು ಗೊಂದಲದ ಗೂಡಾಗಿಸಿದೆ.
ಮಹಿಮದಾಸ್ ಅವರು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ, ಅರಣ್ಯ ಇಲಾಖೆಯಿಂದ ಸಾಕ್ಷಿಯಾಗುವಂತೆ ಒತ್ತಡ ಇದೆ ಎಂದು ಹೇಳಿರುವುದು ಪ್ರಕರಣದ ನಿಜಾಂಶವನ್ನು ಕತ್ತಲಲ್ಲಿ ಇಟ್ಟಂತಾಗಿದೆ. ಮಹಿಮದಾಸ್ ಅವರಿಗೆ ರಕ್ಷಣೆ ನೀಡುವುದು ರಾಜ್ಯ ಸರ್ಕಾರದ ಕರ್ತವ್ಯ. ಅವರಿಗೆ ರಕ್ಷಣೆ ದೊರೆತರೆ ಬಹುಶಃ ಸತ್ಯ ಬಯಲಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪೊಲೀಸರು ಸೂಕ್ತ ಕ್ರಮವಹಿಸಬೇಕು.
-ಎಸ್.ಎಂ.ಲಾವಣ್ಯ, ಸರಸ್ವತಿಪುರಂ, ಮೈಸೂರು
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…