ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ೨೦೨೫ರ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಅತ್ಯಂತ ಸಂತೋಷದ ಸಂಗತಿ. ಆರ್ಸಿಬಿ ಕಪ್ ಗೆಲ್ಲುವ ಮೂಲಕ ೧೮ ವರ್ಷಗಳ ವನವಾಸ ಅಂತ್ಯಗೊಂಡಿದೆ. ಈ ಬಾರಿ ಆರ್ಸಿಬಿ ತಂಡ ಸಮತೋಲನದಿಂದ ಕೂಡಿದ್ದು, ಈ ಗೆಲುವಿನ ಮೂಲಕ ವಿರಾಟ್ ಕೊಹ್ಲಿ ಕನಸು ಸಾಕಾರಗೊಂಡಿದೆ. ರಜತ್ ಪಾಟಿದಾರ್ ನಾಯಕತ್ವದ ಹೊಣೆಯನ್ನು ಉತ್ತಮವಾಗಿ ನಿರ್ವಹಿಸಿದರು. ಎದೆಗುಂದದೇ ಚಾಣಾಕ್ಷತನದಿಂದ ಬೌಲಿಂಗ್ ಬದಲಾವಣೆ ಮಾಡುತ್ತಾ, ಎದುರಾಳಿಗಳನ್ನು ಕಟ್ಟಿ ಹಾಕಿದರು. ಆರ್ಸಿಬಿ ಚಾಂಪಿಯನ್ ಆಗಿ ಅಭಿಮಾನಿಗಳ ಹಲವು ವರ್ಷಗಳ ಕನಸನ್ನು ನನಸು ಮಾಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೃದಯಪೂರ್ವಕ ಅಭಿನಂದನೆಗಳು.
-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…