ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ೨೦೨೫ರ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಅತ್ಯಂತ ಸಂತೋಷದ ಸಂಗತಿ. ಆರ್ಸಿಬಿ ಕಪ್ ಗೆಲ್ಲುವ ಮೂಲಕ ೧೮ ವರ್ಷಗಳ ವನವಾಸ ಅಂತ್ಯಗೊಂಡಿದೆ. ಈ ಬಾರಿ ಆರ್ಸಿಬಿ ತಂಡ ಸಮತೋಲನದಿಂದ ಕೂಡಿದ್ದು, ಈ ಗೆಲುವಿನ ಮೂಲಕ ವಿರಾಟ್ ಕೊಹ್ಲಿ ಕನಸು ಸಾಕಾರಗೊಂಡಿದೆ. ರಜತ್ ಪಾಟಿದಾರ್ ನಾಯಕತ್ವದ ಹೊಣೆಯನ್ನು ಉತ್ತಮವಾಗಿ ನಿರ್ವಹಿಸಿದರು. ಎದೆಗುಂದದೇ ಚಾಣಾಕ್ಷತನದಿಂದ ಬೌಲಿಂಗ್ ಬದಲಾವಣೆ ಮಾಡುತ್ತಾ, ಎದುರಾಳಿಗಳನ್ನು ಕಟ್ಟಿ ಹಾಕಿದರು. ಆರ್ಸಿಬಿ ಚಾಂಪಿಯನ್ ಆಗಿ ಅಭಿಮಾನಿಗಳ ಹಲವು ವರ್ಷಗಳ ಕನಸನ್ನು ನನಸು ಮಾಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೃದಯಪೂರ್ವಕ ಅಭಿನಂದನೆಗಳು.
-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…