ಓದುಗರ ಪತ್ರ
ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಸ್ವಾಗತಾರ್ಹವಾಗಿದೆ.
ಮೈಸೂರು ನಗರದಲ್ಲಿ ೫ ಸಾವಿರ ಬೀದಿ ನಾಯಿಗಳಿವೆ ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ನಾಯಿಗಳಿಗೆ ಸಂತಾನಹರಣ ಶಸ ಚಿಕಿತ್ಸೆಯನ್ನು ನಡೆಸಲಾಗುತ್ತಿಲ್ಲ. ಆದ್ದರಿಂದ ಬೀದಿ ನಾಯಿಗಳ ಉಪಟಳ ವಿಪರೀತವಾಗಿದೆ. ಬೀದಿ ನಾಯಿಗಳ ಹಾವಳಿಯನ್ನು ತಡೆಯಲು ನಮ್ಮ ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರ, ಕೇರಳದಲ್ಲಿರುವಂತೆ ‘ನಾಯಿಗಳ ಪಾರ್ಕ್’ (ಡಾಗ್ ಪಾರ್ಕ್) ನ್ನು ಮೈಸೂರು ನಗರದಲ್ಲಿ ಸ್ಥಾಪಿಸಿದರೆ ಸ್ವಲ್ಪ ಮಟ್ಟಿಗಾದರೂ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಬಹುದು, ಈ ಬಗ್ಗೆ ಜಿಲ್ಲಾಡಳಿತ ಗಮನಹರಿಸಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…