ಓದುಗರ ಪತ್ರ
ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಸ್ವಾಗತಾರ್ಹವಾಗಿದೆ.
ಮೈಸೂರು ನಗರದಲ್ಲಿ ೫ ಸಾವಿರ ಬೀದಿ ನಾಯಿಗಳಿವೆ ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ನಾಯಿಗಳಿಗೆ ಸಂತಾನಹರಣ ಶಸ ಚಿಕಿತ್ಸೆಯನ್ನು ನಡೆಸಲಾಗುತ್ತಿಲ್ಲ. ಆದ್ದರಿಂದ ಬೀದಿ ನಾಯಿಗಳ ಉಪಟಳ ವಿಪರೀತವಾಗಿದೆ. ಬೀದಿ ನಾಯಿಗಳ ಹಾವಳಿಯನ್ನು ತಡೆಯಲು ನಮ್ಮ ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರ, ಕೇರಳದಲ್ಲಿರುವಂತೆ ‘ನಾಯಿಗಳ ಪಾರ್ಕ್’ (ಡಾಗ್ ಪಾರ್ಕ್) ನ್ನು ಮೈಸೂರು ನಗರದಲ್ಲಿ ಸ್ಥಾಪಿಸಿದರೆ ಸ್ವಲ್ಪ ಮಟ್ಟಿಗಾದರೂ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಬಹುದು, ಈ ಬಗ್ಗೆ ಜಿಲ್ಲಾಡಳಿತ ಗಮನಹರಿಸಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…