Andolana originals

ಓದುಗರ ಪತ್ರ: ಎಥೆನಾಲ್: ಪ್ರಚಾರದ ಗಿಮಿಕ್ಕೋ?

ಜೂನ್ ೧೪ರಂದು ಆರಂಭವಾದ ಎಥೆನಾಲ್ ಜಗೃತಿ ಕೇವಲ ಕಾರ್ಪೊರೇಟ್ ಪ್ರಚಾರದ ಗಿಮಿಕ್‌ನಂತೆ ಕಾಣುತ್ತಿದೆ. ಪೆಟ್ರೋಲ್‌ಗೆ ಶೇ.೨೦ ಮಿಶ್ರಣದ ಗುರಿ ಮತ್ತು ಲೀಟರ್‌ಗೆ ೨೩.೫೬ ಕಿಮೀ ಮೈಲೇಜ್ ಆಕರ್ಷಕವಾಗಿದ್ದರೂ ಬರೋಬ್ಬರಿ ರೂ.೭,೨೩,೯೦೦ ಬೆಲೆಯ ಫ್ಲೆಕ್ಸ್ ಕಾರುಗಳನ್ನು ಕೊಳ್ಳುವ ಶಕ್ತಿ ಸಾಮಾನ್ಯ ಜನರಿಗಿದೆಯೇ? ರಾಜ್ಯದಲ್ಲಿ ಎಥೆನಾಲ್ ಇಂಧನ ಕೇಂದ್ರಗಳೇ ಇಲ್ಲದಿರುವಾಗ ಇಂತಹ ವಾಹನಗಳನ್ನು ಮಾರುಕಟ್ಟೆಗೆ ತರುವುದು ಹಾಸ್ಯಾಸ್ಪದ.

ರೈತರ ಆದಾಯ ಹೆಚ್ಚಿಸುವ ಹೆಸರಿನಲ್ಲಿ ಆಡಳಿತಶಾಹಿ ಬೂಟಾಟಿಕೆ ಮಾಡುವುದನ್ನು ನಿಲ್ಲಿಸಬೇಕು.ಕಬ್ಬು, ಮೊಲಾಸಿಸ್, ಕೃಷಿ ತ್ಯಾಜ್ಯ, ಇಂಧನ ಕ್ರಾಂತಿ, ಆಮದು ವೆಚ್ಚ, ಫ್ಲೆಕ್
ಫ್ಲ್ಯುಯೆಲ್ಸ್, ತಂತ್ರಜ್ಞಾನ, ಕಾರ್ಬನ್ ಹೊರಸೂಸುವಿಕೆ, ಮಾಲಿನ್ಯ ನಿಯಂತ್ರಣ, ಗ್ರಾಮೀಣ ಆರ್ಥಿಕತೆ, ಮೂಲಸೌಕರ್ಯ, ಪೂರೈಕೆ ಸರಪಳಿ, ಸ್ಥಿರ ಬೇಡಿಕೆ, ಪರ್ಯಾಯ ಇಂಧನ, ಮೌಲ್ಯವರ್ಧನೆ, ಸ್ವಾವಲಂಬನೆ, ತೆರಿಗೆ ವಿನಾಯಿತಿ, ಗ್ರಾಹಕ ಜಾಗೃತಿ, ಇಂಜಿನ್ ಕಾರ್ಯವೈಖರಿ ಹಾಗೂ ಪರಿಸರಸ್ನೇಹಿ ಉತ್ಪಾದನೆಯನ್ನು ಸರ್ಕಾರ ತಕ್ಷಣವೇ ಬಲಪಡಿಸದಿದ್ದರೆ, ಈ ಯೋಜನೆ ಕೇವಲ ಹಗಲುಗನಸಾಗಿ ಉಳಿಯಲಿದೆ.

-ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

1 hour ago

ಓದುಗರ ಪತ್ರ: ಮರಗಳ ಹನನ ಏಕೆ?

ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು - ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು…

1 hour ago

ಓದುಗರ ಪತ್ರ: ದುಡ್ಡಿಗೆ ಬೆಲೆ ಇಲ್ಲವೇ?

ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನಮ್ಮ ಭಾರತೀಯ ಬ್ಯಾಂಕ್ಗಳು, ಕೇವಲ ಪೆನ್ನು,ಪೇಪರ್, ಸ್ಟೇಷನರಿ ವಸ್ತುಗಳು ಮತ್ತು ಮುದ್ರಣಕ್ಕಾಗಿ ೩,೮೭೦ ಕೋಟಿ…

1 hour ago

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

14 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

14 hours ago