ಕೆಲವು ಜನರು ತಮ್ಮ ಮನೆಯ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿಯಲ್ಲಿ ಸುರಿಯುವ ಮೂಲಕ ವಿರೂಪಗೊಳಿಸಿ ಸ್ವಚ್ಛ ಭಾರತದ ನಿಯಮವನ್ನು ಉಲ್ಲಂಸು ತ್ತಿದ್ದಾರೆ. ಕೆಲ ವರ್ಷಗಳ ಹಿಂದೆ ರಸ್ತೆ ಬದಿಯಲ್ಲಿ ಸಾಲು ಮರಗಳ ಸುಂದರ ನೋಟ ಕಾಣಬಹುದಾಗಿತ್ತು.ಆ ಜಾಗದಲ್ಲೀಗ ಕಸದ ರಾಶಿಯ ದರ್ಶನವಾಗುತ್ತಿದ್ದು, ಮುಜುಗರ ಉಂಟು ಮಾಡುತ್ತಿದೆ.
ಇಂದು ಸಮಾಜದ ಶೇ.೯೦ರಷ್ಟು ಜನರು ವಿದ್ಯಾವಂತರಾಗಿದ್ದಾರೆ. ದೇಶ-ವಿದೇಶಗಳಿಗೆ ಹೋಗಿ ಅಲ್ಲಿನ ಸ್ವಚ್ಛ ಸುಂದರ ಪರಿಸರದ ಬಗ್ಗೆ ಹಾಡಿ ಹೊಗಳುವ ಜನರು ನಮ್ಮ ದೇಶದಲ್ಲೇಕೆ ಸ್ವಚ್ಛ ಸುಂದರ ಪರಿಸರ ನಿರ್ಮಿಸಲು ಕ್ರಮ ಕೈಗೊಳ್ಳುವುದಿಲ್ಲ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಸಾರ್ವಜನಿಕರು ಇನ್ನು ಮುಂದಾದರೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ನಾಗರಿಕ ಪ್ರಜ್ಞೆ ಮೆರೆಯುವುದು ಅಗತ್ಯ.
-ಎಂ.ಜೆ.ರುದ್ರಮೂರ್ತಿ, ಚಿತ್ರದುರ್ಗ
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…