ಓದುಗರ ಪತ್ರ
ಮಕ್ಕಳ ಅಪೌಷ್ಟಿಕತೆ ನಿವಾರಿಸಿ, ಅವರ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿರುವ ಬಿಸಿಯೂಟ ಯೋಜನೆಯನ್ನು ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೂ ವಿಸ್ತರಿಸುವ ಅಗತ್ಯವಿದೆ.
ಗ್ರಾಮೀಣ ಪ್ರದೇಶಗಳಿಂದ ನಗರಕ್ಕೆ ವ್ಯಾಸಂಗಕ್ಕಾಗಿ ಬರುವ ಬಡ ವಿದ್ಯಾರ್ಥಿಗಳು ಸಕಾಲಕ್ಕೆ ಊಟ ಸಿಗದೇ ಹಸಿವಿನಿಂದ ಬಳಲುವಂತಾಗಿದೆ. ಊಟದ ಸಮಸ್ಯೆಯಿಂದಾಗಿಯೇ ವಿದ್ಯಾರ್ಥಿಗಳು ವ್ಯಾಸಂಗವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಹಾಜರಾತಿ ಪ್ರಮಾಣವನ್ನೂ ಹೆಚ್ಚಿಸಲು ಮುಂದಾಗಬೇಕಿದೆ. ಈ ಕುರಿತು ರಾಜ್ಯ ಸರ್ಕಾರವು ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ…
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…