Andolana originals

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ. ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ವ್ಯಕ್ತಿಗಳು ಈ ಕಾರ್ಯಕ್ರಮಗಳನ್ನು ತಮ್ಮ ಪ್ರಚಾರದ ಉದ್ದೇಶಗಳಿಗೆ ಬಳಸಿಕೊಳ್ಳುತ್ತಾ ಅಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ. ಈ ರಾಜಕೀಯಕೆಲವೊಮ್ಮೆ ಗ್ರಾಮದ ಜನರುಗಳ ನಡುವೆ ಬಿರುಕು ಉಂಟುಮಾಡಬಹುದು ಹಾಗೂ ಕೆಲವೊಮ್ಮೆ ಜಾತ್ರೆ ಅಥವಾ ಹಬ್ಬಗಳು ನಿಲ್ಲಲೂಬಹುದು. ಆದ್ದರಿಂದ ಆದಷ್ಟು ಈ ರಾಜಕೀಯಕ್ಕೆ ಉಪಯೋಗವಾಗುತ್ತಿರುವ ಜಾತ್ರೆಗಳನ್ನು ತಡೆದು ಜನರಲ್ಲಿ ಒಗ್ಗಟ್ಟು ಮೂಡಿಸುವ ಜಾತ್ರೆಗಳನ್ನು ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

-ಜಿ.ಎಂ.ತೇಜಸ್, ಪತ್ರಿಕೋದ್ಯಮ ವಿದ್ಯಾರ್ಥಿ, ಮಹಾರಾಜ ಕಾಲೇಜು, ಮೈಸೂರು

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

3 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago