ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ. ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ವ್ಯಕ್ತಿಗಳು ಈ ಕಾರ್ಯಕ್ರಮಗಳನ್ನು ತಮ್ಮ ಪ್ರಚಾರದ ಉದ್ದೇಶಗಳಿಗೆ ಬಳಸಿಕೊಳ್ಳುತ್ತಾ ಅಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ. ಈ ರಾಜಕೀಯಕೆಲವೊಮ್ಮೆ ಗ್ರಾಮದ ಜನರುಗಳ ನಡುವೆ ಬಿರುಕು ಉಂಟುಮಾಡಬಹುದು ಹಾಗೂ ಕೆಲವೊಮ್ಮೆ ಜಾತ್ರೆ ಅಥವಾ ಹಬ್ಬಗಳು ನಿಲ್ಲಲೂಬಹುದು. ಆದ್ದರಿಂದ ಆದಷ್ಟು ಈ ರಾಜಕೀಯಕ್ಕೆ ಉಪಯೋಗವಾಗುತ್ತಿರುವ ಜಾತ್ರೆಗಳನ್ನು ತಡೆದು ಜನರಲ್ಲಿ ಒಗ್ಗಟ್ಟು ಮೂಡಿಸುವ ಜಾತ್ರೆಗಳನ್ನು ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
-ಜಿ.ಎಂ.ತೇಜಸ್, ಪತ್ರಿಕೋದ್ಯಮ ವಿದ್ಯಾರ್ಥಿ, ಮಹಾರಾಜ ಕಾಲೇಜು, ಮೈಸೂರು
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…