Andolana originals

ಓದುಗರ ಪತ್ರ: ಸ್ಲ್ಯಾಬ್ ಹ್ಯಾಂಡಲ್ ಸರಿಪಡಿಸಿ

ಮೈಸೂರಿನ ಕುಪ್ಪಣ್ಣ ಪಾರ್ಕ್ ಬಳಿ ಚರಂಡಿಗೆ ಹಾಳಾಗಿದ್ದ ಹಳೇ ಸ್ಲ್ಯಾಬ್‌ಗಳನ್ನು ತೆರವುಗೊಳಿಸಿ ಹೊಸ ಸ್ಲ್ಯಾಬ್‌ಗಳನ್ನು ಅಳವಡಿಸಲಾಗಿದೆ. ಕಾಂಕ್ರೀಟ್ ಸ್ಲ್ಯಾಬ್‌ಗಳನ್ನು ಅಚ್ಚು ಹಾಕಿದ ನಂತರ ಅವುಗಳನ್ನು ಸಾಗಿಸಲು ಎರಡೂ ಬದಿಗಳಲ್ಲಿ ಕಬ್ಬಿಣದ ಹಿಡಿಕೆಗಳನ್ನು ಹಾಕಿರುತ್ತಾರೆ. ಚರಂಡಿಯ ಮೇಲೆ ಸ್ಲ್ಯಾಬ್‌ಗಳನ್ನು ಅಳವಡಿಸಿದ ನಂತರ ಹಿಡಿಕೆಗಳನ್ನು ಸುತ್ತಿಗೆಯಿಂದ ಹೊಡೆದು ಬಾಗಿಸಬೇಕು.

ಆದರೆ ಬಾಗಿಸದೇ ಹಾಗೇ ಬಿಟ್ಟಿರುವುದರಿಂದ -ಫುಟ್‌ಪಾತ್‌ನಲ್ಲಿ ಸಂಚರಿಸುವವರು ಸ್ಲ್ಯಾಬ್‌ನ ಕಬ್ಬಿಣದ ಹಿಡಿಕೆಯನ್ನು ಕಾಲಿಗೆ ಬಡಿಸಿಕೊಂಡು ಗಾಯಗೊಳ್ಳುತ್ತಿದ್ದಾರೆ. ಸಂಬಂಧಪಟ್ಟವರು ಈ ಕುರಿತು ಕ್ರಮವಹಿಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.

 -ಶರತ್, ಮೈಸೂರು

ಆಂದೋಲನ ಡೆಸ್ಕ್

Recent Posts

ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್‌ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್‌…

8 mins ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…

28 mins ago

ಶಾಸಕರ ಪತ್ರಾಸ್ತ್ರ ; ಸಿಎಂಗೆ ಬಲ

ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…

39 mins ago

ಕಳವು ಪ್ರಕರಣ ಬೇಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿ: ಸೀಮಾ ಲಾಟ್ಕರ್‌ ಸಂತಸ

ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…

56 mins ago

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಅರಾಜಕತೆ ಗ್ಯಾರಂಟಿ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…

1 hour ago

ಮಡಿಕೇರಿ| 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…

1 hour ago