Andolana originals

ಓದುಗರ ಪತ್ರ: ಸ್ಲ್ಯಾಬ್ ಹ್ಯಾಂಡಲ್ ಸರಿಪಡಿಸಿ

ಮೈಸೂರಿನ ಕುಪ್ಪಣ್ಣ ಪಾರ್ಕ್ ಬಳಿ ಚರಂಡಿಗೆ ಹಾಳಾಗಿದ್ದ ಹಳೇ ಸ್ಲ್ಯಾಬ್‌ಗಳನ್ನು ತೆರವುಗೊಳಿಸಿ ಹೊಸ ಸ್ಲ್ಯಾಬ್‌ಗಳನ್ನು ಅಳವಡಿಸಲಾಗಿದೆ. ಕಾಂಕ್ರೀಟ್ ಸ್ಲ್ಯಾಬ್‌ಗಳನ್ನು ಅಚ್ಚು ಹಾಕಿದ ನಂತರ ಅವುಗಳನ್ನು ಸಾಗಿಸಲು ಎರಡೂ ಬದಿಗಳಲ್ಲಿ ಕಬ್ಬಿಣದ ಹಿಡಿಕೆಗಳನ್ನು ಹಾಕಿರುತ್ತಾರೆ. ಚರಂಡಿಯ ಮೇಲೆ ಸ್ಲ್ಯಾಬ್‌ಗಳನ್ನು ಅಳವಡಿಸಿದ ನಂತರ ಹಿಡಿಕೆಗಳನ್ನು ಸುತ್ತಿಗೆಯಿಂದ ಹೊಡೆದು ಬಾಗಿಸಬೇಕು.

ಆದರೆ ಬಾಗಿಸದೇ ಹಾಗೇ ಬಿಟ್ಟಿರುವುದರಿಂದ -ಫುಟ್‌ಪಾತ್‌ನಲ್ಲಿ ಸಂಚರಿಸುವವರು ಸ್ಲ್ಯಾಬ್‌ನ ಕಬ್ಬಿಣದ ಹಿಡಿಕೆಯನ್ನು ಕಾಲಿಗೆ ಬಡಿಸಿಕೊಂಡು ಗಾಯಗೊಳ್ಳುತ್ತಿದ್ದಾರೆ. ಸಂಬಂಧಪಟ್ಟವರು ಈ ಕುರಿತು ಕ್ರಮವಹಿಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.

 -ಶರತ್, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು | ಹೊಸ ವರ್ಷದ ಸಂಭ್ರಮಾಚರಣೆಗ ಸಿದ್ದವಾಗ್ತಿದೆ 2 ಲಕ್ಷ ಲಡ್ಡು.!

ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…

24 mins ago

ರೈಲು ಪ್ರಯಾಣ ದರ ಹೆಚ್ಚಳ | ರಾಜ್ಯ ಬಿಜೆಪಿ ನಾಯಕರ ಮೌನವೇಕೆ : ಸಿ.ಎಂ ಪ್ರಶ್ನೆ

ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…

47 mins ago

ಹುಬ್ಬಳ್ಳಿಯಲ್ಲಿ ಮರ್ಯಾದೆ ಹತ್ಯೆ | ಕ್ರೂರಿ ತಂದೆಯನ್ನು ಶೂಟ್‌ ಮಾಡಿ ; ಪ್ರಮೋದ್‌ ಮುತಾಲಿಕ್‌ ಆಗ್ರಹ

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…

1 hour ago

ಸ್ಥಳೀಯವಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಾಣಿಕೆ ಕಷ್ಟ : ಎಚ್‌ಡಿಡಿ

ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…

1 hour ago

ಸಿಲಿಂಡರ್ ಸ್ಪೋಟ ಪ್ರಕರಣ | ಮೃತ ಸಲೀಂ ಜೊತೆ ಬಂದವರು ನಾಪತ್ತೆ‌ ; ಲಾಡ್ಜ್‌ ಶೋಧ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…

2 hours ago

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…

2 hours ago