ಓದುಗರ ಪತ್ರ
ಮೈಸೂರಿನ ಕುಪ್ಪಣ್ಣ ಪಾರ್ಕ್ ಬಳಿ ಚರಂಡಿಗೆ ಹಾಳಾಗಿದ್ದ ಹಳೇ ಸ್ಲ್ಯಾಬ್ಗಳನ್ನು ತೆರವುಗೊಳಿಸಿ ಹೊಸ ಸ್ಲ್ಯಾಬ್ಗಳನ್ನು ಅಳವಡಿಸಲಾಗಿದೆ. ಕಾಂಕ್ರೀಟ್ ಸ್ಲ್ಯಾಬ್ಗಳನ್ನು ಅಚ್ಚು ಹಾಕಿದ ನಂತರ ಅವುಗಳನ್ನು ಸಾಗಿಸಲು ಎರಡೂ ಬದಿಗಳಲ್ಲಿ ಕಬ್ಬಿಣದ ಹಿಡಿಕೆಗಳನ್ನು ಹಾಕಿರುತ್ತಾರೆ. ಚರಂಡಿಯ ಮೇಲೆ ಸ್ಲ್ಯಾಬ್ಗಳನ್ನು ಅಳವಡಿಸಿದ ನಂತರ ಹಿಡಿಕೆಗಳನ್ನು ಸುತ್ತಿಗೆಯಿಂದ ಹೊಡೆದು ಬಾಗಿಸಬೇಕು.
ಆದರೆ ಬಾಗಿಸದೇ ಹಾಗೇ ಬಿಟ್ಟಿರುವುದರಿಂದ -ಫುಟ್ಪಾತ್ನಲ್ಲಿ ಸಂಚರಿಸುವವರು ಸ್ಲ್ಯಾಬ್ನ ಕಬ್ಬಿಣದ ಹಿಡಿಕೆಯನ್ನು ಕಾಲಿಗೆ ಬಡಿಸಿಕೊಂಡು ಗಾಯಗೊಳ್ಳುತ್ತಿದ್ದಾರೆ. ಸಂಬಂಧಪಟ್ಟವರು ಈ ಕುರಿತು ಕ್ರಮವಹಿಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ಶರತ್, ಮೈಸೂರು
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…
ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…
ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…
ಉತ್ತರಾಖಂಡ್: ಇಲ್ಲಿನ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…