Andolana originals

ಓದುಗರ ಪತ್ರ: ಸ್ಲ್ಯಾಬ್ ಹ್ಯಾಂಡಲ್ ಸರಿಪಡಿಸಿ

ಮೈಸೂರಿನ ಕುಪ್ಪಣ್ಣ ಪಾರ್ಕ್ ಬಳಿ ಚರಂಡಿಗೆ ಹಾಳಾಗಿದ್ದ ಹಳೇ ಸ್ಲ್ಯಾಬ್‌ಗಳನ್ನು ತೆರವುಗೊಳಿಸಿ ಹೊಸ ಸ್ಲ್ಯಾಬ್‌ಗಳನ್ನು ಅಳವಡಿಸಲಾಗಿದೆ. ಕಾಂಕ್ರೀಟ್ ಸ್ಲ್ಯಾಬ್‌ಗಳನ್ನು ಅಚ್ಚು ಹಾಕಿದ ನಂತರ ಅವುಗಳನ್ನು ಸಾಗಿಸಲು ಎರಡೂ ಬದಿಗಳಲ್ಲಿ ಕಬ್ಬಿಣದ ಹಿಡಿಕೆಗಳನ್ನು ಹಾಕಿರುತ್ತಾರೆ. ಚರಂಡಿಯ ಮೇಲೆ ಸ್ಲ್ಯಾಬ್‌ಗಳನ್ನು ಅಳವಡಿಸಿದ ನಂತರ ಹಿಡಿಕೆಗಳನ್ನು ಸುತ್ತಿಗೆಯಿಂದ ಹೊಡೆದು ಬಾಗಿಸಬೇಕು.

ಆದರೆ ಬಾಗಿಸದೇ ಹಾಗೇ ಬಿಟ್ಟಿರುವುದರಿಂದ -ಫುಟ್‌ಪಾತ್‌ನಲ್ಲಿ ಸಂಚರಿಸುವವರು ಸ್ಲ್ಯಾಬ್‌ನ ಕಬ್ಬಿಣದ ಹಿಡಿಕೆಯನ್ನು ಕಾಲಿಗೆ ಬಡಿಸಿಕೊಂಡು ಗಾಯಗೊಳ್ಳುತ್ತಿದ್ದಾರೆ. ಸಂಬಂಧಪಟ್ಟವರು ಈ ಕುರಿತು ಕ್ರಮವಹಿಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.

 -ಶರತ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago