Andolana originals

ಓದುಗರ ಪತ್ರ: ಸಿಗ್ನಲ್ ದೀಪಗಳನ್ನು ಸರಿಪಡಿಸಿ

ಮೈಸೂರಿನ ತಾತಯ್ಯ ಸರ್ಕಲ್, ರಾಮಸ್ವಾಮಿ ವೃತ್ತ, ಸಿದ್ದಪ್ಪ ವೃತ್ತ, ದಾಸಪ್ಪ ವೃತ್ತ, ಮೆಟ್ರೋಪೋಲ್ ವೃತ್ತ ಸೇರಿದಂತೆ ವಿವಿಧೆಡೆ ಇರುವ ಸಿಗ್ನಲ್ ದೀಪಗಳು ಸಂಚಾರ ನಿಯಮದ ಮಾನದಂಡ ದಂತೆ ಕಾರ್ಯನಿರ್ವಹಿಸುತ್ತಿಲ್ಲ.

ಕೆಂಪು ಬಣ್ಣ-ವಾಹನ ನಿಲ್ಲುವಂತೆ, ಹಳದಿ ಬಣ್ಣ-ವಾಹನಗಳು ಹೊರಡಲು ಸಿದ್ಧವಾಗಿರುವುದಕ್ಕೆ, ಹಸಿರು ಬಣ್ಣ- ವಾಹನಗಳು ಹೊರಡುವಂತೆ ಸಂಚಾರ ನಿಯಮ ಸೂಚಿಸುತ್ತದೆ. ಆರ್‌ಟಿಓ ಕಚೇರಿಗಳಲ್ಲಿ ವಾಹನ ಚಾಲನಾ ಪರವಾನಗಿ ಪಡೆಯುವ ಮುನ್ನ ನಡೆಸುವ ಪರೀಕ್ಷೆ ಸಮಯದಲ್ಲಿ ಈ ಬಗ್ಗೆ ತಿಳಿಸುತ್ತಾರೆ. ಆದರೆ ಮೈಸೂರು ನಗರದ ಅನೇಕ ವೃತ್ತದ ಸಿಗ್ನಲ್ ದೀಪಗಳಲ್ಲಿ ಕೆಂಪು ಮತ್ತು ಹಸಿರು ಬಣ್ಣದ ಸಿಗ್ನಲ್ ದೀಪಗಳು ಮಾತ್ರ ಬಳಕೆಯಾಗುತ್ತಿದ್ದು, ಹಳದಿ ಬಣ್ಣದ ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮೈಸೂರು ನಗರದ ಸಂಚಾರ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಎಲ್ಲಾ ವೃತ್ತಗಳಲ್ಲಿರುವ ಸಿಗ್ನಲ್‌ಗಳಲ್ಲಿ ಹಾಳಾಗಿರುವ ಹಳದಿ ಬಣ್ಣದ ಸಿಗ್ನಲ್ ದೀಪಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಾಗಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago