ಓದುಗರ ಪತ್ರ
ಮೈಸೂರಿನ ಜೆಎಲ್ಬಿ ರಸ್ತೆಯಲ್ಲಿ ರಾಮಸ್ವಾಮಿ ವೃತ್ತದ ಸಮೀಪ ಶಾಸಕರ ಅನುದಾನದಲ್ಲಿ ಹೊಸದಾಗಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ. ಆದರೆ ಬಸ್ ತಂಗುದಾಣದ ಮೂಲಕ ಹಾದು ಹೋಗಿರುವ ನೀರಿನ ಪೈಪ್ ಒಡೆದು ಹೋಗಿರುವುದರಿಂದ ನಿಲ್ದಾಣದ ಒಳಗೆ ನೀರು ಹರಿಯುತ್ತಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ.
ತಂಗುದಾಣದ ನೆಲಹಾಸು ಟೈಲ್ಸ್ಗಳನ್ನು ಅಳವಡಿಸಿರುವುದರಿಂದ ಪ್ರಯಾಣಿಕರು ಆಕಸ್ಮಿಕವಾಗಿ ಬಿದ್ದು ಗಾಯಗೊಂಡರೆ ಯಾರು ಹೊಣೆ. ಇದು ಪ್ರಮುಖ ರಸ್ತೆಯಾಗಿದ್ದು, ಜನಪ್ರತಿನಿಧಿಗಳು , ಪಾಲಿಕೆ ಅಧಿಕಾರಿಗಳು ನಿತ್ಯ ಸಂಚರಿಸುತ್ತಾರೆ. ಆದರೆ ನೀರಿನ ಪೈಪ್ ಒಡೆದು ಹೋಗಿರುವುದು ಅವರ ಗಮನಕ್ಕೆ ಬಾರದಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಸಂಬಂಧಪಟ್ಟವರು ಕೂಡಲೇ ಬಸ್ ತಂಗುದಾಣದಲ್ಲಿ ಒಡೆದು ಹೋಗಿರುವ ಪೈಪ್ಅನ್ನು ದುರಸ್ತಿ ಮಾಡಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
-ಭಾರ್ಗವ, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…