Andolana originals

ಓದುಗರ ಪತ್ರ | ಫಲಪುಷ್ಪ ಪ್ರದರ್ಶನ ಟಿಕೆಟ್ ದರ ದುಬಾರಿಯಾಗದಿರಲಿ

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ೧೦ ವರ್ಷಗಳ ನಂತರ ಇದೀಗ ೧೧ದಿನಗಳ ಫ್ಲವರ್ ಶೋ ಏರ್ಪಡಿಸಲಾಗಿದೆ. ಟಿಕೆಟ್ ದರ ವಯಸ್ಕರಿಗೆ ೩೦ ರೂ. , ೧೦ ವರ್ಷದ ಒಳಗಿನ ಮಕ್ಕಳಿಗೆ ೧೦ ರೂ. ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ನೀಡಿದೆ. ಇದು ಜನ ಸ್ನೇಹಿಯಾಗಿದೆ.

ಆದರೆ ಮೈಸೂರು ನಗರದಲ್ಲಿ ದಸರಾ ವೇಳೆ ನಡೆಯುವ ಫಲ ಪುಷ್ಪ ಪ್ರದರ್ಶನದ ಟಿಕೆಟ್ ದರವನ್ನು ೪೦ ರೂ. ನಿಗದಿಪಡಿಸಲಾಗಿದೆ . ಲಿಂಗಾಂಬುಧಿ ಪಾರ್ಕ್‌ನಲ್ಲಿನ ಫ್ಲವರ್ ಶೋಗೆ ೬೦ ರೂ. ಟಿಕೆಟ್ ನಿಗದಿ ಮಾಡಿರುವುದು ದುಬಾರಿಯಾಗಿದೆ. ಇನ್ನು ಮುಂದಾದರೂ ಸರ್ಕಾರದಿಂದ ನಡೆಯುವ ವಸ್ತು ಪ್ರದರ್ಶನ, ವಾಹನ ನಿಲುಗಡೆ, ಫ್ಲವರ್ ಶೋಗಳಲ್ಲಿ ಕನಿಷ್ಠ ದರ ನಿಗದಿಪಡಿಸಿದರೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

16 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

16 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

16 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

16 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

16 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

16 hours ago