Andolana originals

ಓದುಗರ ಪತ್ರ | ಎಂಡಿಎ ಆಸ್ತಿಯ ರಕ್ಷಣೆಗೆ ಭಧ್ರತಾಪಡೆ ರಚನೆ ಸ್ವಾಗತಾರ್ಹ

ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ)ದ ಆಸ್ತಿ ರಕ್ಷಣೆ ಪ್ರತ್ಯೇಕ ಪೊಲೀಸ್ ಭದ್ರತಾ ಪಡೆಯ ರಚನೆಗೆ ಎಂಡಿಎ ಆಯುಕ್ತರು ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಇತ್ತೀಚೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೈಸೂರ ಅಭಿವೃದ್ಧಿ ಪ್ರಾಧಿಕಾರದ ಆಸ್ತಿಯನ್ನು ಮೂಲ ವಾರಸುದಾರರಿಗೆ ಗೊತ್ತಾಗದಂತೆ ಪರಭಾರೆ ಮಾಡಿರುವುದು ಹಾಗೂ ಎಂಡಿಎ ಆಸ್ತಿಯಲ್ಲಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ.

ಈ ವಿಚಾರವಾಗಿ ನಿವೇಶನದ ಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿರುವುದೂ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನು ಮನಗಂಡ ಎಂಡಿಎ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಚರ್ಚಿಸಿ ಒತ್ತುವರಿ ತೆರವು ಕಾರ್ಯಾಚರಣೆಯ ಭದ್ರತೆಗೆ ಪ್ರತ್ಯೇಕ ಪೊಲೀಸ್ ಭದ್ರತೆ ಪಡೆ ರಚಿಸಲು ಕ್ರಮಕೈಗೊಂಡಿದ್ದು, ಇದರಿಂದ ಅಕ್ರಮಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗುತ್ತದೆ.

-ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

12 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

15 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

17 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

25 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

31 mins ago