ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ ಆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಪದವಿ ಶಿಕ್ಷಣದವರೆಗೆ ಉಚಿತ ಶಿಕ್ಷಣ, ೧ರಿಂದ ೧೨ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಅಪಘಾತ ವಿಮಾ ಸೌಲಭ್ಯ ಕಲ್ಪಿಸಿರುವುದು ಶ್ಲಾಘನೀಯ. ಎಲ್ಲ ರಾಜ್ಯಗಳಲ್ಲೂ ಇದೇ ಮಾದರಿಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ ಕಲ್ಪಿಸುವುದು ಅಗತ್ಯ.
– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…