ಓದುಗರ ಪತ್ರ
ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ ಗೀಸರ್ ಹಾಳಾಗಿದ್ದು, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ.
ಪುರುಷ ಸಂಶೋಧಕ ವಿದ್ಯಾರ್ಥಿ ನಿಲಯದ ಹಿಂಭಾಗದಲ್ಲಿ ಕಸ ಕಡ್ಡಿಗಳು ಸೇರಿದಂತೆ, ಪ್ಲಾಸ್ಟಿಕ್ ಕವರ್ಗಳು ಹರಡಿಕೊಂಡಿದ್ದು, ಕೆಟ್ಟ ವಾಸನೆ ಬರುತ್ತಿದ್ದು, ಸೊಳ್ಳೆಗಳ ಕಾಟದ ವಿಪರೀತವಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ.
ಸಂಬಂಧಪಟ್ಟವರು ಕೂಡಲೇ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು. ಹಾಸ್ಟೆಲ್ ಸಮೀಪ ಬಿದ್ದಿರುವ ಕಸವನ್ನು ತೆರವುಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…