ಓದುಗರ ಪತ್ರ
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ ಶಾಸಕರಾದ ದರ್ಶನ್ ಧ್ರುವ ನಾರಾಯಣರವರು ರಥೋತ್ಸವದ ಪ್ರಯುಕ್ತ ‘ಗರಳಪುರಿ ಉತ್ಸವ’ ಎಂಬ ಹೆಸರಿನಲ್ಲಿ ಒಂದು ವಾರ ಕಾಲ ನಾನಾ ರೀತಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ನಂಜುಂಡೇಶ್ವರನ ಜಾತ್ರೆಗೆ ಮತ್ತಷ್ಟು ಮೆರಗನ್ನು ನೀಡಿದೆ. ಯೋಗ ಜಾಗೃತಿ, ವಚನ ಕಂಠಪಾಠ ಸ್ಪರ್ಧೆ,ಆರೋಗ್ಯಕರ ಜೀವನಕ್ಕೆ ಒಂದು ಹೆಜ್ಜೆ, ಚಿತ್ರಕಲಾ ಸ್ಪರ್ಧೆ, ಸಾಂಪ್ರದಾಯಿಕ ಸೀರೆ ಉಡುಗೆ ತೊಡುಗೆಗೆಗಳು, ಹೀಗೆ ನಾನಾ ರೀತಿಯ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ.
ಇದರಿಂದ ಕಲೆ, ಸಾಹಿತ್ಯ , ಸಂಸ್ಕೃತಿ ಎತ್ತಿ ಹಿಡಿದಂತಾಗುತ್ತದೆ, ಜೊತೆಗೆ ಪ್ರತಿಯೊಬ್ಬರಿಗೂ ಸಹ ತಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳಲು ಸದಾವಕಾಶಗಳನ್ನು ಕಲ್ಪಿಸುವುದಲ್ಲದೆ, ಜಾಗೃತ ಮನೋಭಾವನೆ ಮೂಡಿಸುವ ನಿಟ್ಟಿನಲ್ಲಿ ಇಂತಹ ವಿಭಿನ್ನ ಕಾರ್ಯಕ್ರಮಗಳು ಜರುಗುತ್ತಿರುವುದು ಸ್ವಾಗತಾರ್ಹ.
– ಬಿ.ಎಸ್. ಸಾಯಿ ಸಂದೇಶ್, ಮೈಸೂರು
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…
ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…
ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…
ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…
ಕೆ.ಬಿ.ರಮೇಶನಾಯಕ ೨೦೧೫, ೨೦೧೬ರ ಅವಧಿಯಲ್ಲಿ ಇದ್ದಷ್ಟೇ ಈ ಬಾರಿಯೂ ಜಲಾಶಯಗಳಲ್ಲಿ ನೀರು ಮೈಸೂರು: ಕೇರಳದ ವಯನಾಡು, ಕೊಡಗಿನ ಭಾಗಮಂಡಲ ಭಾಗದಲ್ಲಿ…