Mysore
20
broken clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

dgp murder case

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ ವಿಭಾಗದಲ್ಲಿ ಡಿ.೨೬ರಂದು ‘ಕಸದರಾಶಿ ತೆರವುಗೊಳಿಸಿ’ ಎಂಬ ಶೀರ್ಷಿಕೆ ಅಡಿಯಲ್ಲಿ ಪತ್ರ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತರು ಕಸವನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆಯನ್ನು ನಿವಾರಿಸಿದ್ದಾರೆ.

– ಬೂಕನಕೆರೆ ವಿಜಯೇಂದ್ರ, ಮೈಸೂರು

Tags:
error: Content is protected !!