ಓದುಗರ ಪತ್ರ
ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ ವಿಭಾಗದಲ್ಲಿ ಡಿ.೨೬ರಂದು ‘ಕಸದರಾಶಿ ತೆರವುಗೊಳಿಸಿ’ ಎಂಬ ಶೀರ್ಷಿಕೆ ಅಡಿಯಲ್ಲಿ ಪತ್ರ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತರು ಕಸವನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆಯನ್ನು ನಿವಾರಿಸಿದ್ದಾರೆ.
– ಬೂಕನಕೆರೆ ವಿಜಯೇಂದ್ರ, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…