ಓದುಗರ ಪತ್ರ
ಗರಿ.. ಸ್ವಚ್ಛ ನಗರಿ !
ಅಂದ ಚಂದದ ಊರು
ನಮ್ಮ ಹೆಮ್ಮೆಯ ಮೈ‘ಸೂರು’
ಸಾಂಸ್ಕೃತಿಕ ನಗರಿಯ ಕೀರ್ತಿ ಕಿರೀಟಕ್ಕೆ
ಮತ್ತೊಮ್ಮೆ ಬಂದಿದೆ
ಸ್ವಚ್ಛ ನಗರಿ ಎಂಬ ಸಿರಿ ಗರಿ !
(ಮೈಸೂರಿಗೆ ಮೂರನೇ ಸ್ಥಾನ)
ಇರಲಿಲ್ಲವೆಂದಲ್ಲ ಮೈಸೂರಿಗರಿಗೆ
ಪ್ರಥಮ ಸ್ಥಾನದ ಗುರಿ,
ಸ್ವಚ್ಛತೆ ಕಾಪಾಡುವಲ್ಲಿ…
ಮೈಸೂರಿಗಿಂತಲೂ ಒಂದು ಹೆಜ್ಜೆ
ನಾವೇ ಮುಂದು
ಎನ್ನುತ್ತಿರುವ
ಮಧ್ಯಪ್ರದೇಶದ ಊರು
ಆ… ಇಂದೋರು !
-ಮ.ಗು.ಬಸವಣ್ಣ, ಜೆ ಎಸ್ ಎಸ್ ಬಡಾವಣೆ, ಮೈಸೂರು
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…