ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ರೂ.೬೦ ಮತ್ತು ವಾಣಿಜ್ಯ ಸಿಲಿಂಡರ್ ಬೆಲೆ ರೂ.೧೧೫ ಏರಿಕೆಯಾಗಿದೆ. ಕಳೆದ ೧೧ ತಿಂಗಳಲ್ಲಿ ಇದು ಎರಡನೇ ಬಾರಿ ಏರಿಕೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಮಧ್ಯಮ ವರ್ಗದ ಜನರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯು ಹೋಟೆಲ್ ತಿಂಡಿಗಳ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಸರ್ಕಾರವು ಕೂಡಲೇ ಮಧ್ಯಪ್ರವೇಶಿಸಿ, ತೆರಿಗೆ ಕಡಿತ ಅಥವಾ ಸಬ್ಸಿಡಿ ಮೂಲಕ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…
ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…
ಟಿ-೨೦ವಿಶ್ವಕಪ್ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…