Mysore
23
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿಸಿ

ಓದುಗರ ಪತ್ರ

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ದೇವಾಲಪುರ ಗ್ರಾಮದ ಬೋಳನಕಟ್ಟೆ ಕೆರೆ ಏರಿ ರಸ್ತೆ ಹಾಳಾಗಿದ್ದು, ರೈತರು ಜಮೀನಿಗೆ ತೆರಳಲು ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ರಸ್ತೆಯನ್ನು ದುರಸ್ತಿ ಮಾಡುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಸಿದ್ದಲಿಂಗೇಗೌಡ ಹೈರಿಗೆ, ಎಚ್. ಡಿ. ಕೋಟೆ ತಾ.

Tags:
error: Content is protected !!