ಓದುಗರ ಪತ್ರ
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ದೇವಾಲಪುರ ಗ್ರಾಮದ ಬೋಳನಕಟ್ಟೆ ಕೆರೆ ಏರಿ ರಸ್ತೆ ಹಾಳಾಗಿದ್ದು, ರೈತರು ಜಮೀನಿಗೆ ತೆರಳಲು ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ರಸ್ತೆಯನ್ನು ದುರಸ್ತಿ ಮಾಡುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಸಿದ್ದಲಿಂಗೇಗೌಡ ಹೈರಿಗೆ, ಎಚ್. ಡಿ. ಕೋಟೆ ತಾ.
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…
ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…
ಮೈಸೂರು: ಮಿರರ್ ರಿಫ್ಲೆಕ್ಷನ್ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್…
ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ…
ವಾಷಿಂಗ್ಟನ್: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ.13ರಿಂದ 15ರವರೆಗೆ ಚೀನಾಗೆ…
ಚೆನ್ನೈ : ಜೋಸೆಫ್ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…