Andolana originals

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ ಕೂಡ ನಿಗದಿ ಮಾಡಿದೆ. ಹಲವಾರು ವರ್ಷಗಳಿಂದ ಹುದ್ದೆ ಬಯಸಿ ಅಧ್ಯಯನದಲ್ಲಿ ತೊಡಗಿರುವ ಆಕಾಂಕ್ಷಿಗಳಿಗೆ ಖಂಡಿತ ತೊಂದರೆ ಆಗದು.

ಆದರೆ, ಖಾಸಗಿ ಸಂಸ್ಥೆಗಳಲ್ಲಿ ಇನ್ನಿತರ ಕಡೆ ಅರೆ ಕಾಲಿಕ ಕೆಲಸ ನಿರ್ವಹಿಸುತ್ತ ತಮ್ಮ ಕುಟುಂಬದ ಜೀವನಕ್ಕೂ ಸಹಾಯ ಮಾಡುತ್ತಾ, ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ತಯಾರಿ ನಡೆಸುವ ಅಸಂಖ್ಯಾತ ಅಭ್ಯರ್ಥಿಗಳಿಗೆ ಸಮಯಾವಕಾಶ ಇಲ್ಲದೆ ಈ ವೇಳಾಪಟ್ಟಿಯಂತೂ ಸದ್ಯ ಕಬ್ಬಿಣದ ಕಡಲೆ ಆಗಿದೆ.

ಮುಂಬರುವ ಅಧಿಸೂಚನೆಗಳಲ್ಲಿ ರಾಜ್ಯ ಸರ್ಕಾರದ ಪ್ರತಿಯೊಂದು ಪರೀಕ್ಷೆಗಳಲ್ಲೂ ಎಲ್ಲ ರೀತಿಯ ಅಭ್ಯರ್ಥಿಗಳನ್ನು ಪರಿಗಣಿಸಿ ಸರ್ವರಿಗೂ ಒಳಿತಾಗುವ ದೃಷ್ಟಿಯಿಂದ ಕೆಪಿಎಸ್‌ಸಿ ಅಥವಾ ಕೆಇಎ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದ ನಂತರ ಪರೀಕ್ಷೆ ಬರೆಯುವ ದಿನಾಂಕವನ್ನು ಕನಿಷ್ಠ ನೂರು ದಿನಗಳ ಕಾಲಾವಕಾಶ ಮಿತಿ ಕಡ್ಡಾಯವಾಗಿ ನೀಡಬೇಕಿದೆ.

 – ಅನಿಲ್ ಕುಮಾರ್, ನಂಜನಗೂಡು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

19 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

19 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

19 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

19 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

19 hours ago