ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ ಮೌಲ್ಯಮಾಪನದಲ್ಲಿ ಆಗುವ ಲೋಪ ದೋಷಗಳಿಂದಾಗಿ ಉತ್ತಮ ಅಂಕ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ಬರುತ್ತದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದಾಗ ಕೆಲವು ವಿದ್ಯಾರ್ಥಿಗಳು ಮೊದಲ ಸ್ಥಾನ ಗಳಿಸಿದ ನಿದರ್ಶನಗಳಿವೆ. ಹಣದ ಕೊರತೆ ಮೊದಲಾದ ಕಾರಣಗಳಿಂದಾಗಿ ಎಲ್ಲ ವಿದ್ಯಾರ್ಥಿಗಳೂ ಮರು ಮೌಲ್ಯ ಮಾಪನಕ್ಕೆ ಅರ್ಜಿ ಹಾಕಲು ಸಾಧ್ಯವಿಲ್ಲ. ಆದ್ದರಿಂದ ಶಾಲಾ ಶಿಕ್ಷಣ ಇಲಾಖೆ ಅಽಕಾರಿಗಳು ಅನುಭವಿ ಹಾಗೂ ಜವಾಬ್ದಾರಿಯುತ ಮೌಲ್ಯ ಮಾಪಕರನ್ನು ನೇಮಿಸುವ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…