ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ ಮೌಲ್ಯಮಾಪನದಲ್ಲಿ ಆಗುವ ಲೋಪ ದೋಷಗಳಿಂದಾಗಿ ಉತ್ತಮ ಅಂಕ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ಬರುತ್ತದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದಾಗ ಕೆಲವು ವಿದ್ಯಾರ್ಥಿಗಳು ಮೊದಲ ಸ್ಥಾನ ಗಳಿಸಿದ ನಿದರ್ಶನಗಳಿವೆ. ಹಣದ ಕೊರತೆ ಮೊದಲಾದ ಕಾರಣಗಳಿಂದಾಗಿ ಎಲ್ಲ ವಿದ್ಯಾರ್ಥಿಗಳೂ ಮರು ಮೌಲ್ಯ ಮಾಪನಕ್ಕೆ ಅರ್ಜಿ ಹಾಕಲು ಸಾಧ್ಯವಿಲ್ಲ. ಆದ್ದರಿಂದ ಶಾಲಾ ಶಿಕ್ಷಣ ಇಲಾಖೆ ಅಽಕಾರಿಗಳು ಅನುಭವಿ ಹಾಗೂ ಜವಾಬ್ದಾರಿಯುತ ಮೌಲ್ಯ ಮಾಪಕರನ್ನು ನೇಮಿಸುವ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…