Andolana originals

ಓದುಗರ ಪತ್ರ| ಸರಗೂರಿಗೆ ವಿಶೇಷ ಪ್ಯಾಕೇಜ್ ನೀಡಿ

2013ರಲ್ಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನಿಂದ ಬೇರ್ಪಡಿಸಿ ನೂತನ ತಾಲ್ಲೂಕಾಗಿ ಸರಗೂರನ್ನು ಘೋಷಿಸಿದರು.

ಸರಗೂರು ತಾಲ್ಲೂಕು ಕೇಂದ್ರವಾಗಿ ಒಂಬತ್ತು ವರ್ಷಗಳೇ ಕಳೆದಿದ್ದರೂ ಒಂದು ಪರಿಪೂರ್ಣ ತಾಲ್ಲೂಕ್ಕಾಗಿ ರೂಪುಗೊಂಡಿಲ್ಲ. ಅಲ್ಲದೆ ಸರಗೂರಿನಲ್ಲಿ ಒಂದು ತಾಲ್ಲೂಕಿನಲ್ಲಿ ಇರಬೇಕಾದ ಅಧಿಕಾರಿ ವರ್ಗವಿಲ್ಲ. ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿಯೂ ಮೂಲಸೌಕರ್ಯ ಕೊರತೆ ತಾಂಡವವಾಡುತ್ತಿದೆ. ಇನ್ನು ತಾಲ್ಲೂಕಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳೂ ಸರಿಯಾದ ಸಮಯಕ್ಕೆ ಕಚೇರಿಗೆ ಬರುವುದಿಲ್ಲ.

ಸರಗೂರು ತಾಲ್ಲೂಕು ಆಗಿದ್ದರೂ ಇಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸೇರಿದಂತೆ ಅನೇಕ ಇಲಾಖೆಗಳೇ ಇಲ್ಲದೆ ಜನರು ಎಲ್ಲ ಕೆಲಸ ಕಾರ್ಯಗಳಿಗೂ ಎಚ್.ಡಿ. ಕೋಟೆಗೆ ಅಲೆಯಬೇಕಾಗಿದೆ. ಹೀಗಾದರೆ ತಾಲ್ಲೂಕು ಅಭಿವೃದ್ದಿ ಯಾಗುವುದಾದರೂ ಹೇಗೆ? ಪ್ರಸ್ತುತ ಸಿದ್ದರಾಮಯ್ಯನವರೇ ಮುಖ್ಯ ಮಂತ್ರಿಯಾಗಿದ್ದು, ತಾವೇ ಘೋಷಿಸಿದ ಸರಗೂರು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ನೀಡಿ ಅಭಿವೃದ್ಧಿ ಮಾಡಬೇಕಿದೆ.

-ಸಿ.ನಿಂಗರಾಜು, ಹಳೇಹೆಗ್ಗುಡಿಲು, ಸರಗೂರು ತಾ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago