ಓದುಗರ ಪತ್ರ
ಮೇಕೆದಾಟು ಯೋಜನೆಯ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿರುವುದು , ಕರ್ನಾಟಕದ ಜನತೆಗೆ ಸಂದ ಜಯವೆಂದೇ ಹೇಳಬೇಕು. ಅದರಲ್ಲೂ ಮುಖ್ಯವಾಗಿ ಬೆಂಗಳೂರು ಜನರಿಗೆ ಶಾಶ್ವತವಾಗಿ ಕುಡಿಯುವ ನೀರಿಗೆತೊಂದರೆ ಇಲ್ಲದಂತಾಗುತ್ತದೆ.
ಯಾವುದೇ ರಾಜಕೀಯ ಪಕ್ಷವೂ ಇದರಲ್ಲಿ ರಾಜಕಾರಣ ಮಾಡದೆ ರಾಜ್ಯಕ್ಕೆ ದೊರೆತಿರುವ ಈ ಅಪೂರ್ವ ಗೆಲುವನ್ನು ತುಂಬು ಹೃದಯದಿಂದ ಸ್ವಾಗತಿಸ ಬೇಕು . ತಮಿಳುನಾಡು ಸರ್ಕಾರ ಮತ್ತೆ ಕ್ಯಾತೆ ತೆಗೆದು ನ್ಯಾಯಾಲಯಕ್ಕೆ ಮೆಲ್ಮನವಿ ಸಲ್ಲಿಸಲು ಅವಕಾಶ ನೀಡದೆ ರಾಜ್ಯ ಸರ್ಕಾರವು ಈ ಕೂಡಲೇ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು. ಯಾವುದೇ ಅಡೆ ತಡೆ ಇಲ್ಲದೆ ಈ ಯೋಜನೆ ಪೂರ್ಣಗೊಳ್ಳಲಿ ಎಂಬುದೇ ರಾಜ್ಯದ ಜನರ ಆಶಯವಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…