ಓದುಗರ ಪತ್ರ
ರಾಜ್ಯ ಸರ್ಕಾರ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಷೇಧಿಸಿದರೆ ಪ್ಲಾಸ್ಟಿಕ್ನಿಂದ ಉಂಟಾಗುವ ಸಮಸ್ಯೆ ಗಳೇ ಇರುವುದಿಲ್ಲ. ಆದರೆ ಪ್ಲಾಸ್ಟಿಕ್ ತಯಾರಿಕಾ ಕೈಗಾರಿಕೆಗಳನ್ನು ತೆರೆಯಲು ಸರ್ಕಾರವೇ ಅನುಮತಿ ನೀಡಿ, ಪ್ಲಾಸ್ಟಿಕ್ ಬಳಸಬೇಡಿ ಎನ್ನುವುದು ಹಾಸ್ಯಾಸ್ಪದ ಸಂಗತಿಯಾಗಿದೆ.
ಸರ್ಕಾರ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿ, ಪ್ಲಾಸ್ಟಿಕ್ ಕಾರ್ಖಾನೆಗಳನ್ನು ಮುಚ್ಚಿಸ ಬೇಕು. ಅಂಗಡಿ ಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸ ಬೇಕು. ಆಗ ಪ್ಲಾಸ್ಟಿಕ್ ಬಳಕೆಯೂ ಆಯಾಚಿತವಾಗಿ ನಿಲ್ಲುತ್ತದೆ. ಸಾರ್ವಜನಿಕರೂ ಸಹಜವಾಗಿಯೇ ಬಟೆ ಬ್ಯಾಗ್ಗಳನ್ನು ಬಳಸುವುದಕೆ ಆರಂಭಿಸುತ್ತಾರೆ.
-ಬಿ.ಜಿ.ರಂಗೇಗೌಡ, ಮೈಸೂರು
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…