ಓದುಗರ ಪತ್ರ
ರಾಜ್ಯ ಸರ್ಕಾರ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಷೇಧಿಸಿದರೆ ಪ್ಲಾಸ್ಟಿಕ್ನಿಂದ ಉಂಟಾಗುವ ಸಮಸ್ಯೆ ಗಳೇ ಇರುವುದಿಲ್ಲ. ಆದರೆ ಪ್ಲಾಸ್ಟಿಕ್ ತಯಾರಿಕಾ ಕೈಗಾರಿಕೆಗಳನ್ನು ತೆರೆಯಲು ಸರ್ಕಾರವೇ ಅನುಮತಿ ನೀಡಿ, ಪ್ಲಾಸ್ಟಿಕ್ ಬಳಸಬೇಡಿ ಎನ್ನುವುದು ಹಾಸ್ಯಾಸ್ಪದ ಸಂಗತಿಯಾಗಿದೆ.
ಸರ್ಕಾರ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿ, ಪ್ಲಾಸ್ಟಿಕ್ ಕಾರ್ಖಾನೆಗಳನ್ನು ಮುಚ್ಚಿಸ ಬೇಕು. ಅಂಗಡಿ ಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸ ಬೇಕು. ಆಗ ಪ್ಲಾಸ್ಟಿಕ್ ಬಳಕೆಯೂ ಆಯಾಚಿತವಾಗಿ ನಿಲ್ಲುತ್ತದೆ. ಸಾರ್ವಜನಿಕರೂ ಸಹಜವಾಗಿಯೇ ಬಟೆ ಬ್ಯಾಗ್ಗಳನ್ನು ಬಳಸುವುದಕೆ ಆರಂಭಿಸುತ್ತಾರೆ.
-ಬಿ.ಜಿ.ರಂಗೇಗೌಡ, ಮೈಸೂರು
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…