Andolana originals

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ ಮುಂಚೂಣಿಯಲ್ಲಿದ್ದವರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಾರ್ಮಿಕರ ಒಕ್ಕೂಟಗಳ ನೇತೃತ್ವ ವಹಿಸಿ, ನೂರಾರು ಕಾರ್ಮಿಕ ಚಳವಳಿಗಳಿಗೆ ಪ್ರೇರಕ ಶಕ್ತಿಯಾಗಿದ್ದರು. ಅವರ ಸಾವಿನ ಸಂದರ್ಭದಲ್ಲಿ ಕೂಡ ಸಾರಿಗೆ ನಿಗಮದ ನೌಕರರ ಬೆಂಗಳೂರು ಚಲೋ ಕಾರ್ಯಕ್ರಮದ ಅಂತಿಮ ಸಿದ್ಧತೆಯಲ್ಲಿದ್ದರು ಎನ್ನಲಾಗಿದೆ. ಉದ್ದೇಶಿತ ಬೆಂಗಳೂರು ಚಲೋ ಕಾರ್ಯಕ್ರಮ ಜ.೨೯ರಂದು ನಿಗದಿಯಾಗಿತ್ತು.

ಕಾರ್ಮಿಕ ನಾಯಕರಿಗೆ ಇರಬೇಕಾದ ಶಿಸ್ತು, ಸಂಯಮ, ಬದ್ಧತೆ, ದೂರದರ್ಶಿತ್ವ, ಕಾರ್ಮಿಕ ಕಾನೂನುಗಳ ಬಗ್ಗೆ ಆಳವಾದ ಅರಿವು, ಕಾರ್ಮಿಕರ ಸಮಸ್ಯೆಗಳ ಬಗ್ಗೆ ಆಳವಾದ ಅಧ್ಯಯನ ಮತ್ತು ಅವುಗಳ ಪರಿಹಾರೋಪಾಯಗಳನ್ನು ಅರಿತಿದ್ದ ಸುಬ್ಬರಾಯರ ನಿಧನವು ದೇಶದ ಕಾರ್ಮಿಕ ಹೋರಾಟಗಳಿಗೆ ಉಂಟಾದ ತೀವ್ರ ನಷ್ಟವಾಗಿದೆ.

-ಕೆ.ವಿ.ವಾಸು, ವಿವೇಕಾನಂದ ನಗರ,ಮೈಸೂರು

ಆಂದೋಲನ ಡೆಸ್ಕ್

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

20 mins ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

24 mins ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

31 mins ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

39 mins ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

44 mins ago