ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ ಮುಂಚೂಣಿಯಲ್ಲಿದ್ದವರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಾರ್ಮಿಕರ ಒಕ್ಕೂಟಗಳ ನೇತೃತ್ವ ವಹಿಸಿ, ನೂರಾರು ಕಾರ್ಮಿಕ ಚಳವಳಿಗಳಿಗೆ ಪ್ರೇರಕ ಶಕ್ತಿಯಾಗಿದ್ದರು. ಅವರ ಸಾವಿನ ಸಂದರ್ಭದಲ್ಲಿ ಕೂಡ ಸಾರಿಗೆ ನಿಗಮದ ನೌಕರರ ಬೆಂಗಳೂರು ಚಲೋ ಕಾರ್ಯಕ್ರಮದ ಅಂತಿಮ ಸಿದ್ಧತೆಯಲ್ಲಿದ್ದರು ಎನ್ನಲಾಗಿದೆ. ಉದ್ದೇಶಿತ ಬೆಂಗಳೂರು ಚಲೋ ಕಾರ್ಯಕ್ರಮ ಜ.೨೯ರಂದು ನಿಗದಿಯಾಗಿತ್ತು.
ಕಾರ್ಮಿಕ ನಾಯಕರಿಗೆ ಇರಬೇಕಾದ ಶಿಸ್ತು, ಸಂಯಮ, ಬದ್ಧತೆ, ದೂರದರ್ಶಿತ್ವ, ಕಾರ್ಮಿಕ ಕಾನೂನುಗಳ ಬಗ್ಗೆ ಆಳವಾದ ಅರಿವು, ಕಾರ್ಮಿಕರ ಸಮಸ್ಯೆಗಳ ಬಗ್ಗೆ ಆಳವಾದ ಅಧ್ಯಯನ ಮತ್ತು ಅವುಗಳ ಪರಿಹಾರೋಪಾಯಗಳನ್ನು ಅರಿತಿದ್ದ ಸುಬ್ಬರಾಯರ ನಿಧನವು ದೇಶದ ಕಾರ್ಮಿಕ ಹೋರಾಟಗಳಿಗೆ ಉಂಟಾದ ತೀವ್ರ ನಷ್ಟವಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ,ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…